July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ ಬೋಳಾರ, ಮಂಗಳೂರು ಮತ್ತು ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಶ್ರೀ ಮಹಾಭಾರತ ಲಿಖಿತ ರಸಪ್ರಶ್ನೆಯನ್ನು ನಡೆಸಲಾಯಿತು.

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಅಂಗವಾಗಿ ಮಹಾಭಾರತ ಸರಣಿಯ ಈ ಕಾರ್ಯಕ್ರಮವನ್ನು ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ನಡೆಸಿಕೊಟ್ಟರು.

ಟ್ರಸ್ಟ್ ಸದಸ್ಯ ಶ್ರೀಧರ ಎಸ್ ಪಿ ಕೃಷ್ಣಾಪುರ, ಶಿಬಿರದ ಸಂಯೋಜಕರಾದ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸದಸ್ಯರು,ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಶ್ರೀ ಸುಭಾಶ್ಚಂದ್ರ ಕಾಂಚನ್, ಕಾರ್ಯ ನಿರ್ವಹಣಾಧಿಕಾರಿ ಸಹಕರಿಸಿದರು.

5ರಿಂದ 10ನೇ ತರಗತಿ ವರೆಗಿನ 23 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜೇತರಾದ ಹಿರಿಯ ಮತ್ತು ಕಿರಿಯ ವಿಭಾಗದ ವಿದ್ಯಾರ್ಥಿಗಳಿಗೆಬಹುಮಾನಗಳನ್ನು ವಿತರಿಸಲಾಯಿತು.

Related posts

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!