25.5 C
ಪುತ್ತೂರು, ಬೆಳ್ತಂಗಡಿ
April 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya
error: Content is protected !!