July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
error: Content is protected !!