26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಅವರಿಗೆ ಹಿಂದಿಯಲ್ಲಿ 100, ಕನ್ನಡದಲ್ಲಿ 124, ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ 99, ಗಣಿತದಲ್ಲಿ 98, ಸಮಾಜ‌ ವಿಜ್ಞಾನದಲ್ಲಿ 96 ಅಂಕಗಳು ಲಭಿಸಿದೆ. ಶಹಝಾದ್ ಅವರು ಅಲ್ ಮಸ್ಜಿದುಲ್ ಹುದಾ ಜುಮಾ ಮಸ್ಜಿದ್ ಸುನ್ನತ್‌ಕೆರೆಯ ನಿಕಟಪೂರ್ವ ಅಧ್ಯಕ್ಷ, ಪಿಲಿಚಂಡಿಕಲ್ಲು‌ ಸರಕಾರಿ ಶಾಲಾ ಎಸ್.ಡಿ.ಎಂ.ಸಿ‌ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ.

Related posts

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!