25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಅವರಿಗೆ ಹಿಂದಿಯಲ್ಲಿ 100, ಕನ್ನಡದಲ್ಲಿ 124, ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ 99, ಗಣಿತದಲ್ಲಿ 98, ಸಮಾಜ‌ ವಿಜ್ಞಾನದಲ್ಲಿ 96 ಅಂಕಗಳು ಲಭಿಸಿದೆ. ಶಹಝಾದ್ ಅವರು ಅಲ್ ಮಸ್ಜಿದುಲ್ ಹುದಾ ಜುಮಾ ಮಸ್ಜಿದ್ ಸುನ್ನತ್‌ಕೆರೆಯ ನಿಕಟಪೂರ್ವ ಅಧ್ಯಕ್ಷ, ಪಿಲಿಚಂಡಿಕಲ್ಲು‌ ಸರಕಾರಿ ಶಾಲಾ ಎಸ್.ಡಿ.ಎಂ.ಸಿ‌ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ.

Related posts

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya
error: Content is protected !!