April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!