September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ ಸ್ಟೇಟ್‌ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
error: Content is protected !!