July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!