40.1 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ನಾಮ ಪತ್ರ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಮಾಜಿ ಅಧ್ಯಕ್ಷರಾದ ಉಮೇಶ್ ಗೌಡ ಮತ್ತು ಉಪಾಧ್ಯಕ್ಷೆಯಾಗಿದ್ದ ಪ್ರೇಮಲತಾ ರವರನ್ನು ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಮರು ಚುನಾಯಿಸಲಾಯಿತು..

ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ(ರಿಟರ್ನಿಂಗ್ ಅಧಿಕಾರಿ) ಪ್ರತಿಮಾ ಭಾಗವಹಿಸಿ ಫಲಿತಾಂಶ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ, ಸದಸ್ಯರಾಗಿ ಸಂಜೀವ ಗೌಡ ಮನ್ನಡ್ಕ, ಶಿವಪ್ರಸಾದ್ ಕೊಡಂಗೆ, ಕೆ. ಬೇಬಿ, ಕೆ. ಸುರೇಶ್, ರಾಜಶೇಖರ, ಪೂಜಶ್ರೀ, ರಾಜೇಶ್ ಗೌಡ ಅಲೆಕ್ಕಿ ಕನ್ಯಾಡಿ, ನೋಣಯ್ಯ ಗೌಡ ಕನ್ಯಾಡಿ, ಯತೀಶ್ ಗೌಡ, ಸುವರ್ಣಲತಾ ಕಡಿರುದ್ಯಾವರ ಆಯ್ಕೆಯಾದರು.

Related posts

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya
error: Content is protected !!