25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

ಕಲ್ಮಂಜ ಗ್ರಾಮದ ನಿಡಿಗಲ್‌ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಕಳ್ಳರು ಒಳಗೆ ಇರುವುದು ತಿಳಿದು ಅರ್ಚಕರು ಸ್ಥಳೀಯ ನಿವಾಸಿಯನ್ನು ಕರೆದುಕೊಂಡು ಬರುವ ವೇಳೆಯಲ್ಲಿ ದೇವಸ್ಥಾನದ ಒಳಗಿನ ಹಂಚು ತೆಗೆದು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೇ ಪರಿಸರದ ಎರಡು ದಿನಗಳ ಹಿಂದೆ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದದಲ್ಲಿ ಕಳ್ಳತನ ನಡೆದಿತ್ತು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಪುದುವೆಟ್ಟು ಶ್ರೀಧ.ಮಂ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!