ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

ಕೊಯ್ಯೂರು: ಇಲ್ಲಿಯ ಕೋರಿಯಾರು ಬಳಿ ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ (64ವ) ರವರು ಅನಾರೋಗ್ಯದಿಂದ ಎ.24ರಂದು ನಿಧನರಾದರು.

ಇವರು ಪ್ರತಿನಿಧಿಗಳ ಸಹಕಾರ ಸಂಘದ ಹಿರಿಯ ಸದಸ್ಯ, ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ಶಾಖೆಯ ಪ್ರತಿನಿಧಿಯಾಗಿದ್ದರು.

ಮೃತರು ಪತ್ನಿ ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಈಶ್ವರಿ, ಪುತ್ರರಾದ ಸುಶಾಂತ್, ಶುಶ್ರುತ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!