26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ ಬೋಳಾರ, ಮಂಗಳೂರು ಮತ್ತು ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಶ್ರೀ ಮಹಾಭಾರತ ಲಿಖಿತ ರಸಪ್ರಶ್ನೆಯನ್ನು ನಡೆಸಲಾಯಿತು.

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಅಂಗವಾಗಿ ಮಹಾಭಾರತ ಸರಣಿಯ ಈ ಕಾರ್ಯಕ್ರಮವನ್ನು ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ನಡೆಸಿಕೊಟ್ಟರು.

ಟ್ರಸ್ಟ್ ಸದಸ್ಯ ಶ್ರೀಧರ ಎಸ್ ಪಿ ಕೃಷ್ಣಾಪುರ, ಶಿಬಿರದ ಸಂಯೋಜಕರಾದ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸದಸ್ಯರು,ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಶ್ರೀ ಸುಭಾಶ್ಚಂದ್ರ ಕಾಂಚನ್, ಕಾರ್ಯ ನಿರ್ವಹಣಾಧಿಕಾರಿ ಸಹಕರಿಸಿದರು.

5ರಿಂದ 10ನೇ ತರಗತಿ ವರೆಗಿನ 23 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜೇತರಾದ ಹಿರಿಯ ಮತ್ತು ಕಿರಿಯ ವಿಭಾಗದ ವಿದ್ಯಾರ್ಥಿಗಳಿಗೆಬಹುಮಾನಗಳನ್ನು ವಿತರಿಸಲಾಯಿತು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!