23.3 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!