April 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya
error: Content is protected !!