September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ಯಾರು ನಿವಾಸಿ ಪ್ರದೀಪ್ ಯಾನೆ ಪ್ರದೀನ್ ದೇವಾಡಿಗ ಇವರು ಏ.16ರಂದು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕ ಗೆಲ್ಲು ಬಿದ್ದು ಕೈ ಮೂಳೆ ಮುರಿದು ಚಿಕಿತ್ಸೆ ಪಡೆದಿದ್ದರು. ಇವರದ್ದು ತೀರ ಬಡ ಕುಟುಂಬವಾಗಿದ್ದು ಇವರ ಕುಟುಂಬಕ್ಕೆ ಸ್ಥಳೀಯರೆಲ್ಲರೂ ಧನ ಸಹಾಯದ ಮೂಲಕ ಸಂಗ್ರಹ ಮಾಡಿದ 65,000/ಹಾಗೂ ಸಹನಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿಯವರು 25,000/ಚೆಕ್ ಹಾಗೂ ಪ್ರಗತಿ ರೈಸ್ ಮಿಲ್ ಮಾಲಕರಾದ ಅಬ್ದುಲ್ ಸತ್ತಾರ್ 10,000/ಪ್ರದೀಪ್ ರವರಿಗೆ ಸ್ಥಳೀಯರ ಉಪಸ್ಥಿತಿಯಲ್ಲಿ ಸಂಗ್ರಹ ವಾದ ಮೊತ್ತವನ್ನು ನೀಡಲಾಯಿತು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ‘ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘ ‘ಪ್ರಶಸ್ತಿ

Suddi Udaya
error: Content is protected !!