September 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಪಿಲಿಚಂಡಿಕಲ್ಲು ಸರಕಾರಿ ಶಾಲಾ ಎಸ್‌.ಡಿ.ಎಂ.ಸಿ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ. ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದ. ವಿದ್ಯಾರ್ಥಿಯ ಮನೆಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಿ.ಕೆ ಆಲಿಹಬ್ಬ, ರಿಯಾಜ್ ಎಸ್ ಕೆ., ಉದ್ಯಮಿಗಳಾದ ಶಂಸುದ್ದೀನ್ ಐಜಿ ಸೌದಿ ಅರೇಬಿಯಾ, ಪ್ರಮುಖರಾದ ಹೈದರ್ ಸುನ್ನತ್ಗೆರೆ, ಅಬ್ಬಾಸ್, ಅಬ್ದುಲ್ ರೆಹಮಾನ್, ಅಬ್ಬಾಸ್ ಬೆಳ್ತಂಗಡಿ, ಹನೀಫ್ ಸಿಎಂ, ಯುನಸ್ ಆಲಿ, ಅಶ್ರಫ್ ಎಸ್ ಕೆ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya
error: Content is protected !!