40.8 C
ಪುತ್ತೂರು, ಬೆಳ್ತಂಗಡಿ
April 25, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಪಿಲಿಚಂಡಿಕಲ್ಲು ಸರಕಾರಿ ಶಾಲಾ ಎಸ್‌.ಡಿ.ಎಂ.ಸಿ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ. ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದ. ವಿದ್ಯಾರ್ಥಿಯ ಮನೆಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಿ.ಕೆ ಆಲಿಹಬ್ಬ, ರಿಯಾಜ್ ಎಸ್ ಕೆ., ಉದ್ಯಮಿಗಳಾದ ಶಂಸುದ್ದೀನ್ ಐಜಿ ಸೌದಿ ಅರೇಬಿಯಾ, ಪ್ರಮುಖರಾದ ಹೈದರ್ ಸುನ್ನತ್ಗೆರೆ, ಅಬ್ಬಾಸ್, ಅಬ್ದುಲ್ ರೆಹಮಾನ್, ಅಬ್ಬಾಸ್ ಬೆಳ್ತಂಗಡಿ, ಹನೀಫ್ ಸಿಎಂ, ಯುನಸ್ ಆಲಿ, ಅಶ್ರಫ್ ಎಸ್ ಕೆ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya
error: Content is protected !!