August 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಪಿಲಿಚಂಡಿಕಲ್ಲು ಸರಕಾರಿ ಶಾಲಾ ಎಸ್‌.ಡಿ.ಎಂ.ಸಿ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ. ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದ. ವಿದ್ಯಾರ್ಥಿಯ ಮನೆಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಿ.ಕೆ ಆಲಿಹಬ್ಬ, ರಿಯಾಜ್ ಎಸ್ ಕೆ., ಉದ್ಯಮಿಗಳಾದ ಶಂಸುದ್ದೀನ್ ಐಜಿ ಸೌದಿ ಅರೇಬಿಯಾ, ಪ್ರಮುಖರಾದ ಹೈದರ್ ಸುನ್ನತ್ಗೆರೆ, ಅಬ್ಬಾಸ್, ಅಬ್ದುಲ್ ರೆಹಮಾನ್, ಅಬ್ಬಾಸ್ ಬೆಳ್ತಂಗಡಿ, ಹನೀಫ್ ಸಿಎಂ, ಯುನಸ್ ಆಲಿ, ಅಶ್ರಫ್ ಎಸ್ ಕೆ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya
error: Content is protected !!