25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

ಬೆಳ್ತಂಗಡಿ: ಗುರುವಾಯನಕೆರೆ-ಅಳದಂಗಡಿ- ಕಾರ್ಕಳ ರಾಜ್ಯ ಹೆದ್ದಾರಿಯ ಸುಲ್ಕೇರಿ ಸಮೀಪ ಕಬ್ಬಿಣದ ಸರಳುಗಳನ್ನು ಕಾರ್ಕಳ ಕಡೆ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಘಟನೆ ಶನಿವಾರ ನಡೆದಿದೆ. ಲಾರಿಗೆ ಹಾನಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!