July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಹಿರಿಯ ಧರ್ಮಗುರುಗಳಾಗಿದ್ದ ಡಿ.ಕೆ. ಅಹ್ಮದ್ ಕುಂಞಿ ಮುಸ್ಲಿಯಾರ್ (81ವ) ರವರು ನಿಧನರಾದರು.

ಇವರು ತಾಲೂಕಿನ ಮಾಚಾರು, ಮುಂಡಾಜೆ, ಉಜಿರೆ ಮತ್ತಿತರ ಕಡೆಯ ಮಸೀದಿಗಳಲ್ಲಿ ಧರ್ಮಗುರುಗಳಾಗಿ ಕಾರ್ಯನಿರ್ವಹಿಸಿದ್ದರು. ಬೀಟಿಗೆ ಹಯಾತುಲ್ ಇಸ್ಲಾಂ ಮದ್ರಸದ ಗೌರವಾಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿ ಯಾಗಿದ್ದ ಅವರು ಹಿರಿ ಕಿರಿಯರಲ್ಲಿ ಸಮಾನವಾಗಿ ಸ್ನೇಹದಿಂದ ಬೆರೆಯುತ್ತಿದ್ದರು.

ಮೃತರು ಎಂಟು ಮಂದಿ ಪುತ್ರಿಯರು, ಮೂವರು ಪುತ್ರರು ಹಾಗು ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!