23.5 C
ಪುತ್ತೂರು, ಬೆಳ್ತಂಗಡಿ
June 12, 2026
Uncategorized

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಪಡೆದಿರುವ ಚಿರಾಗ್ ನಾಯಕನನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಶಿಧರ್ ಜಿ ಎಸ್ ಇವರು ಚಿರಾಗ್ ನಾಯಕ್ ಮನೆಗೆ ತೆರಳಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ ಎಲ್, ಚಿರಾಗ್ ನಾಯಕ್ ತಂದೆ ಶಿಕ್ಷಕರಾದ ಯೋಗೀಶ್ ನಾಯಕ್, ತಾಯಿ ರಶ್ಮಿ ಪ್ರಭು, ಸೈಂಟ್ ಮೇರಿಸ್ ಶಾಲೆಯ ಶಿಕ್ಷಕಿ ವೀಣಾ, ಶಿಕ್ಷಕರ ಸಂಘದ ಶಿವಬಾಳು, ಪದ್ಮುಂಜಾ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸುಮತಿ ಮುಂತಾದವರು ಹಾಜರಿದ್ದರು.

Related posts

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!