July 27, 2026
Uncategorized

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಪಡೆದಿರುವ ಚಿರಾಗ್ ನಾಯಕನನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಶಿಧರ್ ಜಿ ಎಸ್ ಇವರು ಚಿರಾಗ್ ನಾಯಕ್ ಮನೆಗೆ ತೆರಳಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ ಎಲ್, ಚಿರಾಗ್ ನಾಯಕ್ ತಂದೆ ಶಿಕ್ಷಕರಾದ ಯೋಗೀಶ್ ನಾಯಕ್, ತಾಯಿ ರಶ್ಮಿ ಪ್ರಭು, ಸೈಂಟ್ ಮೇರಿಸ್ ಶಾಲೆಯ ಶಿಕ್ಷಕಿ ವೀಣಾ, ಶಿಕ್ಷಕರ ಸಂಘದ ಶಿವಬಾಳು, ಪದ್ಮುಂಜಾ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸುಮತಿ ಮುಂತಾದವರು ಹಾಜರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya
error: Content is protected !!