25.8 C
ಪುತ್ತೂರು, ಬೆಳ್ತಂಗಡಿ
April 28, 2026
ಗ್ರಾಮಾಂತರ ಸುದ್ದಿನಿಧನವರದಿ

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

ಶಿಶಿಲ: ಅಮ್ಮುಡಂಗೆ ನಿವಾಸಿ ಕೃಷಿಕ ಲಿಂಗಪ್ಪ ಗೌಡ (55)ಏ.24ರಂದು ಮನೆಯಲ್ಲಿ ವಿಷ ಸೇವಿಸಿದ್ದು ವಿಷಯ ತಿಳಿದ ತಕ್ಷಣ ಮನೆಯವರು ಮತ್ತು ಸ್ಥಳೀಯರು ಇವರನ್ನು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಏ 27ರಂದು ಮೃತಪಟ್ಟಿದ್ದಾರೆ.

ಮೃತರು ಪತ್ನಿ ಲೀಲಾವತಿ ಓರ್ವ ಪುತ್ರ ಪವನ್, ಓರ್ವ ಪುತ್ರಿ ಪೂರ್ಣಿಮಾ ಹಾಗೂ ಬಂದು ಮಿತ್ರರನ್ನು ಅಗಲಿದ್ದಾರೆ.

Related posts

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya
error: Content is protected !!