July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

ಬೆಳ್ತಂಗಡಿಯಲ್ಲಿ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ತರಬೇತಿ ಶಿಬಿರವು ಎ.27ರಂದು ನಡೆಯಿತು.

ಕೆ.ಎಂ.ಎಫ್ ನಿರ್ದೇಶಕರಾದ ಪ್ರಭಾಕರ ಆರಂಭೋಡಿ, ಕೆ.ಎಂ.ಎಫ್ ಬೆಳ್ತಂಗಡಿ ಉಪವ್ಯವಸ್ಥಾಪಕರು, ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ )ಪಶು ಆಸ್ಪತ್ರೆ ಬೆಳ್ತಂಗಡಿ, ವ್ಯವಸ್ಥಾಪಕರು NRLM ಬೆಳ್ತಂಗಡಿ ಭಾಗವಹಿಸಿದ್ದರು ಹಾಗೂ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Related posts

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!