24.1 C
ಪುತ್ತೂರು, ಬೆಳ್ತಂಗಡಿ
June 12, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ ಎ.27 ರಂದು ಬೆಳಗ್ಗೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತವ್ಯಕ್ತಿಯ ಎತ್ತರ 5.7 ಅಡಿ, ದಪ್ಪ ಶರೀರ, ಎಣ್ಣೆ ಕಪ್ಪು ಮೈಬಣ್ಣ, ಅಗಲ ಮುಖ, ಮುಖದಲ್ಲಿ ಕಪ್ಪು ಮಿಶ್ರಿತ ಬಿಳಿ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು ಇರುವುದು ಕಂಡು ಬರುತ್ತದೆ.ಮೃತದೇಹದ ಮೈಮೇಲೆ ಬಿಳಿ ಬಣ್ಣದಲ್ಲಿ ನೀಲಿ ಬಣ್ಣದ ಅಡ್ಡ ಹಾಗೂ ಉದ್ದ ಗೆರೆಗಳಿರುವ ತುಂಬು ತೋಳಿನ ಶರ್ಟ್‌-1, ಕಾಪಿ ಬಣ್ಣದ ಪ್ಯಾಂಟ್‌ ಧರಿಸಿರುತ್ತಾರೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500 ಗೆ ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ಧರ್ಮಸ್ಥಳ ಪೊಲೀಸರು ತಿಳಿಸಿದ್ದಾರೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!