July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಉಮೇಶ್ ಭಂಡಾರಿ ಉಜಿರೆ, ಅಧ್ಯಕ್ಷರಾಗಿ ಜಿ. ಎಸ್ ಪೂವಪ್ಪ ಭಂಡಾರಿ ಮದ್ದಡ್ಕ, ಕಾರ್ಯದರ್ಶಿಯಾಗಿ
ಶೋಧನ್ ಡಿ. ಬಿ ಲಾಯಿಲ, ಉಪಾಧ್ಯಕ್ಷರಾಗಿ ಸಂಜೀವ ಭಂಡಾರಿ ಉಜಿರೆ, ಕೋಶಾಧಿಕಾರಿಯಾಗಿ ಅಶೋಕ್ ಭಂಡಾರಿ ಗುಂಡಿಯಲ್ಕೆ ಮಡಂತ್ಯಾರು, ಜೊತೆಕಾರ್ಯದರ್ಶಿಯಾಗಿ ಸತೀಶ್ ಭಂಡಾರಿ ನಾಳ, ಗೌರವ ಸಲಹೆಗಾರರುಗಳಾಗಿ ಎ ಪೂವಪ್ಪ ಭಂಡಾರಿ ಪಣಿಜಾಲು, ಕೇಶವ ಭಂಡಾರಿ ಬೆಳ್ತಂಗಡಿ, ಸದಸ್ಯರುಗಳಾಗಿ ದಿವಾಕರ ಭಂಡಾರಿ ನಾರಾವಿ, ಸದಾಶಿವ ಭಂಡಾರಿ ವೇಣೂರು, ಮೋಹನ್ ಭಂಡಾರಿ ವೇಣೂರು, ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು, ವಿತೇತ್ ಕುಮಾರ್ ಭಂಡಾರಿ ಕೊಂಡ್ಯೊಟ್ಟು ಪಡಂಗಡಿ, ಚಂದ್ರಶೇಖರ್ ಭಂಡಾರಿ ಗುರುವಾಯನಕೆರೆ, ರಾಜೇಶ್ ಭಂಡಾರಿ ಗುರುವಾಯನಕೆರೆ, ಸುರೇಶ್ ಡಿ. ಭಂಡಾರಿ ಬೆಳ್ತಂಗಡಿ, ವಿಜಯೇಂದ್ರ ಭಂಡಾರಿ ಬೆಳ್ತಂಗಡಿ, ಸಂತೋಷ್ ಭಂಡಾರಿ ಬೆಳ್ತಂಗಡಿ, ವಿಶ್ವನಾಥ್ ಭಂಡಾರಿ ಉಜಿರೆ, ದೇಜಪ್ಪ ಭಂಡಾರಿ ಉಜಿರೆ,ಯಶೋಧರ ಭಂಡಾರಿ ಕಾಯರ್ತಡ್ಕ, ಯುವರಾಜ್ ಭಂಡಾರಿ ನಾವೂರು, ಚರಣ್ ಭಂಡಾರಿ ಕೊಕ್ಕಡ, ಕೇಶವ ಭಂಡಾರಿ ಧರ್ಮಸ್ಥಳ, ಮೋಹನ್ ಭಂಡಾರಿ ಕರಿಮಣೇಲು ಆಯ್ಕೆಯಾಗಿದ್ದಾರೆ.

Related posts

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!