September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಉಮೇಶ್ ಭಂಡಾರಿ ಉಜಿರೆ, ಅಧ್ಯಕ್ಷರಾಗಿ ಜಿ. ಎಸ್ ಪೂವಪ್ಪ ಭಂಡಾರಿ ಮದ್ದಡ್ಕ, ಕಾರ್ಯದರ್ಶಿಯಾಗಿ
ಶೋಧನ್ ಡಿ. ಬಿ ಲಾಯಿಲ, ಉಪಾಧ್ಯಕ್ಷರಾಗಿ ಸಂಜೀವ ಭಂಡಾರಿ ಉಜಿರೆ, ಕೋಶಾಧಿಕಾರಿಯಾಗಿ ಅಶೋಕ್ ಭಂಡಾರಿ ಗುಂಡಿಯಲ್ಕೆ ಮಡಂತ್ಯಾರು, ಜೊತೆಕಾರ್ಯದರ್ಶಿಯಾಗಿ ಸತೀಶ್ ಭಂಡಾರಿ ನಾಳ, ಗೌರವ ಸಲಹೆಗಾರರುಗಳಾಗಿ ಎ ಪೂವಪ್ಪ ಭಂಡಾರಿ ಪಣಿಜಾಲು, ಕೇಶವ ಭಂಡಾರಿ ಬೆಳ್ತಂಗಡಿ, ಸದಸ್ಯರುಗಳಾಗಿ ದಿವಾಕರ ಭಂಡಾರಿ ನಾರಾವಿ, ಸದಾಶಿವ ಭಂಡಾರಿ ವೇಣೂರು, ಮೋಹನ್ ಭಂಡಾರಿ ವೇಣೂರು, ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು, ವಿತೇತ್ ಕುಮಾರ್ ಭಂಡಾರಿ ಕೊಂಡ್ಯೊಟ್ಟು ಪಡಂಗಡಿ, ಚಂದ್ರಶೇಖರ್ ಭಂಡಾರಿ ಗುರುವಾಯನಕೆರೆ, ರಾಜೇಶ್ ಭಂಡಾರಿ ಗುರುವಾಯನಕೆರೆ, ಸುರೇಶ್ ಡಿ. ಭಂಡಾರಿ ಬೆಳ್ತಂಗಡಿ, ವಿಜಯೇಂದ್ರ ಭಂಡಾರಿ ಬೆಳ್ತಂಗಡಿ, ಸಂತೋಷ್ ಭಂಡಾರಿ ಬೆಳ್ತಂಗಡಿ, ವಿಶ್ವನಾಥ್ ಭಂಡಾರಿ ಉಜಿರೆ, ದೇಜಪ್ಪ ಭಂಡಾರಿ ಉಜಿರೆ,ಯಶೋಧರ ಭಂಡಾರಿ ಕಾಯರ್ತಡ್ಕ, ಯುವರಾಜ್ ಭಂಡಾರಿ ನಾವೂರು, ಚರಣ್ ಭಂಡಾರಿ ಕೊಕ್ಕಡ, ಕೇಶವ ಭಂಡಾರಿ ಧರ್ಮಸ್ಥಳ, ಮೋಹನ್ ಭಂಡಾರಿ ಕರಿಮಣೇಲು ಆಯ್ಕೆಯಾಗಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!