28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

ಬೆಳ್ತಂಗಡಿಯಲ್ಲಿ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ತರಬೇತಿ ಶಿಬಿರವು ಎ.27ರಂದು ನಡೆಯಿತು.

ಕೆ.ಎಂ.ಎಫ್ ನಿರ್ದೇಶಕರಾದ ಪ್ರಭಾಕರ ಆರಂಭೋಡಿ, ಕೆ.ಎಂ.ಎಫ್ ಬೆಳ್ತಂಗಡಿ ಉಪವ್ಯವಸ್ಥಾಪಕರು, ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ )ಪಶು ಆಸ್ಪತ್ರೆ ಬೆಳ್ತಂಗಡಿ, ವ್ಯವಸ್ಥಾಪಕರು NRLM ಬೆಳ್ತಂಗಡಿ ಭಾಗವಹಿಸಿದ್ದರು ಹಾಗೂ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Related posts

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!