26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

ಬೆಳ್ತಂಗಡಿ: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿರಾಗ್ ನಾಯಕ್ 622 (99.52%) ಅಂಕವನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ಸ್ಥಾನವನ್ನು, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಶೆಟ್ಟಿ. ಬೆಳ್ತಂಗಡಿ ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ನವೀನ್ ಗೌಡ ಸವಣಾಲು ಉಪಸಿತರಿದ್ದರು

Related posts

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya
error: Content is protected !!