26.1 C
ಪುತ್ತೂರು, ಬೆಳ್ತಂಗಡಿ
September 11, 2026
Uncategorizedಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

ಬೆಳ್ತಂಗಡಿ: ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ (582)ತೇರ್ಗಡೆಗೊಂಡ ಮನಿಷಾ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಇವರು ಶರ್ಮಿಳಾ ಮತ್ತು ನಿರಂಜನ ರಾವ್ ದಂಪತಿ ಪುತ್ರಿ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರತ್ನಾಕರ ರಾವ್, ಕಾರ್ಯದರ್ಶಿ ರಾಜೇಶ್ ಕೆ., ಅರ್ಚಕರಾದ ಹರೀಶ್ ಗೊಲ್ಲ ಹಾಗೂ ಪ್ರಕಾಶ್ ರಾವ್ ಉದಯ ಕುಮಾರಿ ಉಪಸ್ಥಿತರಿದ್ದರು.

Related posts

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya
error: Content is protected !!