September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಉಮೇಶ್ ಭಂಡಾರಿ ಉಜಿರೆ, ಅಧ್ಯಕ್ಷರಾಗಿ ಜಿ. ಎಸ್ ಪೂವಪ್ಪ ಭಂಡಾರಿ ಮದ್ದಡ್ಕ, ಕಾರ್ಯದರ್ಶಿಯಾಗಿ
ಶೋಧನ್ ಡಿ. ಬಿ ಲಾಯಿಲ, ಉಪಾಧ್ಯಕ್ಷರಾಗಿ ಸಂಜೀವ ಭಂಡಾರಿ ಉಜಿರೆ, ಕೋಶಾಧಿಕಾರಿಯಾಗಿ ಅಶೋಕ್ ಭಂಡಾರಿ ಗುಂಡಿಯಲ್ಕೆ ಮಡಂತ್ಯಾರು, ಜೊತೆಕಾರ್ಯದರ್ಶಿಯಾಗಿ ಸತೀಶ್ ಭಂಡಾರಿ ನಾಳ, ಗೌರವ ಸಲಹೆಗಾರರುಗಳಾಗಿ ಎ ಪೂವಪ್ಪ ಭಂಡಾರಿ ಪಣಿಜಾಲು, ಕೇಶವ ಭಂಡಾರಿ ಬೆಳ್ತಂಗಡಿ, ಸದಸ್ಯರುಗಳಾಗಿ ದಿವಾಕರ ಭಂಡಾರಿ ನಾರಾವಿ, ಸದಾಶಿವ ಭಂಡಾರಿ ವೇಣೂರು, ಮೋಹನ್ ಭಂಡಾರಿ ವೇಣೂರು, ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು, ವಿತೇತ್ ಕುಮಾರ್ ಭಂಡಾರಿ ಕೊಂಡ್ಯೊಟ್ಟು ಪಡಂಗಡಿ, ಚಂದ್ರಶೇಖರ್ ಭಂಡಾರಿ ಗುರುವಾಯನಕೆರೆ, ರಾಜೇಶ್ ಭಂಡಾರಿ ಗುರುವಾಯನಕೆರೆ, ಸುರೇಶ್ ಡಿ. ಭಂಡಾರಿ ಬೆಳ್ತಂಗಡಿ, ವಿಜಯೇಂದ್ರ ಭಂಡಾರಿ ಬೆಳ್ತಂಗಡಿ, ಸಂತೋಷ್ ಭಂಡಾರಿ ಬೆಳ್ತಂಗಡಿ, ವಿಶ್ವನಾಥ್ ಭಂಡಾರಿ ಉಜಿರೆ, ದೇಜಪ್ಪ ಭಂಡಾರಿ ಉಜಿರೆ,ಯಶೋಧರ ಭಂಡಾರಿ ಕಾಯರ್ತಡ್ಕ, ಯುವರಾಜ್ ಭಂಡಾರಿ ನಾವೂರು, ಚರಣ್ ಭಂಡಾರಿ ಕೊಕ್ಕಡ, ಕೇಶವ ಭಂಡಾರಿ ಧರ್ಮಸ್ಥಳ, ಮೋಹನ್ ಭಂಡಾರಿ ಕರಿಮಣೇಲು ಆಯ್ಕೆಯಾಗಿದ್ದಾರೆ.

Related posts

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಳೆ ಹಿನ್ನೆಲೆ: ನಾಳೆ(ಆ.3) ಮಂಗಳೂರು ಉಪ ವಿಭಾಗದ ತಾಲೂಕು – ಪುತ್ತೂರು ಉಪ ವಿಭಾಗದ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya
error: Content is protected !!