July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಉಮೇಶ್ ಭಂಡಾರಿ ಉಜಿರೆ, ಅಧ್ಯಕ್ಷರಾಗಿ ಜಿ. ಎಸ್ ಪೂವಪ್ಪ ಭಂಡಾರಿ ಮದ್ದಡ್ಕ, ಕಾರ್ಯದರ್ಶಿಯಾಗಿ
ಶೋಧನ್ ಡಿ. ಬಿ ಲಾಯಿಲ, ಉಪಾಧ್ಯಕ್ಷರಾಗಿ ಸಂಜೀವ ಭಂಡಾರಿ ಉಜಿರೆ, ಕೋಶಾಧಿಕಾರಿಯಾಗಿ ಅಶೋಕ್ ಭಂಡಾರಿ ಗುಂಡಿಯಲ್ಕೆ ಮಡಂತ್ಯಾರು, ಜೊತೆಕಾರ್ಯದರ್ಶಿಯಾಗಿ ಸತೀಶ್ ಭಂಡಾರಿ ನಾಳ, ಗೌರವ ಸಲಹೆಗಾರರುಗಳಾಗಿ ಎ ಪೂವಪ್ಪ ಭಂಡಾರಿ ಪಣಿಜಾಲು, ಕೇಶವ ಭಂಡಾರಿ ಬೆಳ್ತಂಗಡಿ, ಸದಸ್ಯರುಗಳಾಗಿ ದಿವಾಕರ ಭಂಡಾರಿ ನಾರಾವಿ, ಸದಾಶಿವ ಭಂಡಾರಿ ವೇಣೂರು, ಮೋಹನ್ ಭಂಡಾರಿ ವೇಣೂರು, ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು, ವಿತೇತ್ ಕುಮಾರ್ ಭಂಡಾರಿ ಕೊಂಡ್ಯೊಟ್ಟು ಪಡಂಗಡಿ, ಚಂದ್ರಶೇಖರ್ ಭಂಡಾರಿ ಗುರುವಾಯನಕೆರೆ, ರಾಜೇಶ್ ಭಂಡಾರಿ ಗುರುವಾಯನಕೆರೆ, ಸುರೇಶ್ ಡಿ. ಭಂಡಾರಿ ಬೆಳ್ತಂಗಡಿ, ವಿಜಯೇಂದ್ರ ಭಂಡಾರಿ ಬೆಳ್ತಂಗಡಿ, ಸಂತೋಷ್ ಭಂಡಾರಿ ಬೆಳ್ತಂಗಡಿ, ವಿಶ್ವನಾಥ್ ಭಂಡಾರಿ ಉಜಿರೆ, ದೇಜಪ್ಪ ಭಂಡಾರಿ ಉಜಿರೆ,ಯಶೋಧರ ಭಂಡಾರಿ ಕಾಯರ್ತಡ್ಕ, ಯುವರಾಜ್ ಭಂಡಾರಿ ನಾವೂರು, ಚರಣ್ ಭಂಡಾರಿ ಕೊಕ್ಕಡ, ಕೇಶವ ಭಂಡಾರಿ ಧರ್ಮಸ್ಥಳ, ಮೋಹನ್ ಭಂಡಾರಿ ಕರಿಮಣೇಲು ಆಯ್ಕೆಯಾಗಿದ್ದಾರೆ.

Related posts

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!