July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಉಮೇಶ್ ಭಂಡಾರಿ ಉಜಿರೆ, ಅಧ್ಯಕ್ಷರಾಗಿ ಜಿ. ಎಸ್ ಪೂವಪ್ಪ ಭಂಡಾರಿ ಮದ್ದಡ್ಕ, ಕಾರ್ಯದರ್ಶಿಯಾಗಿ
ಶೋಧನ್ ಡಿ. ಬಿ ಲಾಯಿಲ, ಉಪಾಧ್ಯಕ್ಷರಾಗಿ ಸಂಜೀವ ಭಂಡಾರಿ ಉಜಿರೆ, ಕೋಶಾಧಿಕಾರಿಯಾಗಿ ಅಶೋಕ್ ಭಂಡಾರಿ ಗುಂಡಿಯಲ್ಕೆ ಮಡಂತ್ಯಾರು, ಜೊತೆಕಾರ್ಯದರ್ಶಿಯಾಗಿ ಸತೀಶ್ ಭಂಡಾರಿ ನಾಳ, ಗೌರವ ಸಲಹೆಗಾರರುಗಳಾಗಿ ಎ ಪೂವಪ್ಪ ಭಂಡಾರಿ ಪಣಿಜಾಲು, ಕೇಶವ ಭಂಡಾರಿ ಬೆಳ್ತಂಗಡಿ, ಸದಸ್ಯರುಗಳಾಗಿ ದಿವಾಕರ ಭಂಡಾರಿ ನಾರಾವಿ, ಸದಾಶಿವ ಭಂಡಾರಿ ವೇಣೂರು, ಮೋಹನ್ ಭಂಡಾರಿ ವೇಣೂರು, ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು, ವಿತೇತ್ ಕುಮಾರ್ ಭಂಡಾರಿ ಕೊಂಡ್ಯೊಟ್ಟು ಪಡಂಗಡಿ, ಚಂದ್ರಶೇಖರ್ ಭಂಡಾರಿ ಗುರುವಾಯನಕೆರೆ, ರಾಜೇಶ್ ಭಂಡಾರಿ ಗುರುವಾಯನಕೆರೆ, ಸುರೇಶ್ ಡಿ. ಭಂಡಾರಿ ಬೆಳ್ತಂಗಡಿ, ವಿಜಯೇಂದ್ರ ಭಂಡಾರಿ ಬೆಳ್ತಂಗಡಿ, ಸಂತೋಷ್ ಭಂಡಾರಿ ಬೆಳ್ತಂಗಡಿ, ವಿಶ್ವನಾಥ್ ಭಂಡಾರಿ ಉಜಿರೆ, ದೇಜಪ್ಪ ಭಂಡಾರಿ ಉಜಿರೆ,ಯಶೋಧರ ಭಂಡಾರಿ ಕಾಯರ್ತಡ್ಕ, ಯುವರಾಜ್ ಭಂಡಾರಿ ನಾವೂರು, ಚರಣ್ ಭಂಡಾರಿ ಕೊಕ್ಕಡ, ಕೇಶವ ಭಂಡಾರಿ ಧರ್ಮಸ್ಥಳ, ಮೋಹನ್ ಭಂಡಾರಿ ಕರಿಮಣೇಲು ಆಯ್ಕೆಯಾಗಿದ್ದಾರೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya
error: Content is protected !!