July 27, 2026
ಅಭಿನಂದನೆವರದಿ

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

ಮಡಂತ್ಯಾರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 7ನೇ ರ್ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತೃಪ್ತಿ ಕೆ ಅವರನ್ನು ಇಂದು ಆಡಳಿತ ಮಂಡಳಿ ವತಿಯಿಂದ ಜಂಟಿ ಕಾರ್ಯದರ್ಶಿ ಡಾ.ಸ್ಟಾನಿ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ನೆಲ್ಸನ್ ಲಸ್ರಾದೋ, ಪಿಟಿಎ ಉಪಾಧ್ಯಕ್ಷರಾದ ಐವನ್ ಸಿಕ್ವೇರಾ, ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್, ಮುಖ್ಯೋಪಾಧ್ಯಾಯಿನಿ ಶಾಂತಿ ಮೇರಿ ಡಿ ಸೋಜಾ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು,ಪಿಟಿಎ ಸದಸ್ಯರು ಉಪಸ್ಥಿತರಿದ್ದರು.

Related posts

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
error: Content is protected !!