26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

ಮುಂಡಾಜೆ: ಕೀರ್ತನಾ ಕಲಾತಂಡದ ಸಕ್ರಿಯ ಸದಸ್ಯರಾಗಿದ್ದು, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ರಶ್ಮಿತಾ ಮತ್ತು ನಿಶ್ಮಿತಾ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅಶ್ಮಿತಾ ಮತ್ತು ಅನ್ವಿತಾ ಅವರನ್ನು ತಂಡದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮಧು ಶೆಟ್ಟಿ ಹುರ್ತಾಜೆ, ಪುರುಷೋತ್ತಮ ಶೆಟ್ಟಿ ಅಗರಿ, ಬಾಬು ಪೂಜಾರಿ ಕೂಳೂರು, ಗಣೇಶ್ ಬಂಗೇರ ಕೂಳೂರು ಉಪಸ್ಥಿತರಿದ್ದರು. ತಂಡದ ಪದಾಧಿಕಾರಿಗಳು, ಸದಸ್ಯರು ಹಾಗೂ ಸನ್ಮಾನಿತರ ಹೆತ್ತವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!