38.9 C
ಪುತ್ತೂರು, ಬೆಳ್ತಂಗಡಿ
April 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಡಿ. ಹರ್ಷೇಂದ್ರ ಕುಮಾರ್‌ ರವರು ಶಿಶಿಲ ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಮತ್ತು ಮುಂದಕ್ಕೂ ಕೂಡ ಶಿಶಿಲ ಕ್ಷೇತ್ರಕ್ಕೆ ಅಭಿವೃದ್ಧಿಯ ಬಗ್ಗೆ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುನೀಲ್ ಗೋಖಲೆ, ಸದಸ್ಯರಾದ ಕೆ. ಶ್ರೀಧರ್‌ ರಾವ್‌ ಕಳೆಂಜ, ನಾರಾಯಣ ಸುವರ್ಣ ಬೆಳಾಲು, ರಮೇಶ್‌ ಗೌಡ ಶಿಶಿಲ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಪೂಜಾರಿ, ಮಾಧವ ಗೌಡ ಶಿಶಿಲ ಉಪಸ್ಥಿತರಿದ್ದರು.

ಶಿಶಿಲ ಜಾತ್ರೆಯು ದ.ಕ. ಜಿಲ್ಲೆಯ ಕಡೆಯ ಜಾತ್ರೆಯಾಗಿದ್ದು, ಈ ಸಂದಭ್ದಲ್ಲಿ ಪ್ರತಿನಿತ್ಯವೂ ಮಳೆಯಾಗುತ್ತದೆ. ಈ ಜಾತ್ರೆಯನ್ನು ತುಳುವಿನಲ್ಲಿ ಕುರೊಂತಾಯನೋ ಎಂದು ಕರೆಯುತ್ತಾರೆ.

Related posts

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!