July 27, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

ಬೆಳ್ತಂಗಡಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕ ಪಡೆದು ರಾಜ್ಯದಲ್ಲಿ 8ನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಕೌಶಿಕ್ ಶೆಟ್ಟಿ ರವರನ್ನು ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಎ.26ರಂದು ಸನ್ಮಾನಿಸಲಾಯಿತು. ಮಚ್ಚಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕೌಶಿಕ್ ಶೆಟ್ಟಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿವಾಸಿ ಚಿದಾನಂದ ಶೆಟ್ಟಿ ಮತ್ತು ಪ್ರೇಮಾ ಶೆಟ್ಟಿ ಇವರ ಪುತ್ರ.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ರಿಜ್ವಾನ್ ಬಿಕೆ, ಸಮಿತಿ ಸದಸ್ಯರಾದ ರಶೀದ್ ಬೆಳ್ತಂಗಡಿ, ಶರೀಫ್ ವೆಲ್ಕಮ್, ಇಸ್ಮಾಯಿಲ್ ಸಂಜಯ ನಗರ, ಶರೀಫ್ ಸಂಜಯನಗರ ಉಪಸ್ಥಿತರಿದ್ದರು.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya
error: Content is protected !!