38.9 C
ಪುತ್ತೂರು, ಬೆಳ್ತಂಗಡಿ
April 27, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

ಬೆಳ್ತಂಗಡಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕ ಪಡೆದು ರಾಜ್ಯದಲ್ಲಿ 8ನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಕೌಶಿಕ್ ಶೆಟ್ಟಿ ರವರನ್ನು ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಎ.26ರಂದು ಸನ್ಮಾನಿಸಲಾಯಿತು. ಮಚ್ಚಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕೌಶಿಕ್ ಶೆಟ್ಟಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿವಾಸಿ ಚಿದಾನಂದ ಶೆಟ್ಟಿ ಮತ್ತು ಪ್ರೇಮಾ ಶೆಟ್ಟಿ ಇವರ ಪುತ್ರ.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ರಿಜ್ವಾನ್ ಬಿಕೆ, ಸಮಿತಿ ಸದಸ್ಯರಾದ ರಶೀದ್ ಬೆಳ್ತಂಗಡಿ, ಶರೀಫ್ ವೆಲ್ಕಮ್, ಇಸ್ಮಾಯಿಲ್ ಸಂಜಯ ನಗರ, ಶರೀಫ್ ಸಂಜಯನಗರ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya
error: Content is protected !!