23.5 C
ಪುತ್ತೂರು, ಬೆಳ್ತಂಗಡಿ
June 12, 2026
ಅಭಿನಂದನೆವರದಿ

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

ಮಡಂತ್ಯಾರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 7ನೇ ರ್ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತೃಪ್ತಿ ಕೆ ಅವರನ್ನು ಇಂದು ಆಡಳಿತ ಮಂಡಳಿ ವತಿಯಿಂದ ಜಂಟಿ ಕಾರ್ಯದರ್ಶಿ ಡಾ.ಸ್ಟಾನಿ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ನೆಲ್ಸನ್ ಲಸ್ರಾದೋ, ಪಿಟಿಎ ಉಪಾಧ್ಯಕ್ಷರಾದ ಐವನ್ ಸಿಕ್ವೇರಾ, ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್, ಮುಖ್ಯೋಪಾಧ್ಯಾಯಿನಿ ಶಾಂತಿ ಮೇರಿ ಡಿ ಸೋಜಾ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು,ಪಿಟಿಎ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya
error: Content is protected !!