26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಭಿನಂದನೆವರದಿ

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

ಮಡಂತ್ಯಾರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 7ನೇ ರ್ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತೃಪ್ತಿ ಕೆ ಅವರನ್ನು ಇಂದು ಆಡಳಿತ ಮಂಡಳಿ ವತಿಯಿಂದ ಜಂಟಿ ಕಾರ್ಯದರ್ಶಿ ಡಾ.ಸ್ಟಾನಿ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ನೆಲ್ಸನ್ ಲಸ್ರಾದೋ, ಪಿಟಿಎ ಉಪಾಧ್ಯಕ್ಷರಾದ ಐವನ್ ಸಿಕ್ವೇರಾ, ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್, ಮುಖ್ಯೋಪಾಧ್ಯಾಯಿನಿ ಶಾಂತಿ ಮೇರಿ ಡಿ ಸೋಜಾ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು,ಪಿಟಿಎ ಸದಸ್ಯರು ಉಪಸ್ಥಿತರಿದ್ದರು.

Related posts

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya
error: Content is protected !!