25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಡಿ. ಹರ್ಷೇಂದ್ರ ಕುಮಾರ್‌ ರವರು ಶಿಶಿಲ ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಮತ್ತು ಮುಂದಕ್ಕೂ ಕೂಡ ಶಿಶಿಲ ಕ್ಷೇತ್ರಕ್ಕೆ ಅಭಿವೃದ್ಧಿಯ ಬಗ್ಗೆ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುನೀಲ್ ಗೋಖಲೆ, ಸದಸ್ಯರಾದ ಕೆ. ಶ್ರೀಧರ್‌ ರಾವ್‌ ಕಳೆಂಜ, ನಾರಾಯಣ ಸುವರ್ಣ ಬೆಳಾಲು, ರಮೇಶ್‌ ಗೌಡ ಶಿಶಿಲ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಪೂಜಾರಿ, ಮಾಧವ ಗೌಡ ಶಿಶಿಲ ಉಪಸ್ಥಿತರಿದ್ದರು.

ಶಿಶಿಲ ಜಾತ್ರೆಯು ದ.ಕ. ಜಿಲ್ಲೆಯ ಕಡೆಯ ಜಾತ್ರೆಯಾಗಿದ್ದು, ಈ ಸಂದಭ್ದಲ್ಲಿ ಪ್ರತಿನಿತ್ಯವೂ ಮಳೆಯಾಗುತ್ತದೆ. ಈ ಜಾತ್ರೆಯನ್ನು ತುಳುವಿನಲ್ಲಿ ಕುರೊಂತಾಯನೋ ಎಂದು ಕರೆಯುತ್ತಾರೆ.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!