31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಎಸ್‌ಡಿಎಂ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯರ‍್ಥಿಗಳಿಗಾಗಿ ಪ್ರಖ್ಯಾತ ಕರ‍್ಲೋಸ್ಕರ್ ಎಲೆಕ್ಟ್ರಿಕ್ ಕಂಪೆನಿಯಿಂದ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ರವಿ, ಕು. ಪ್ರಿಯಾಂಕ ಹಾಗೂ ಕು. ಕಾವ್ಯ ಅವರು ಸಂದರ್ಶನವನ್ನು ನಡೆಸಿದರು. ವಿವಿಧ ವೃತ್ತಿಗಳಿಂದ ಸುಮಾರು 228 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಶನದಲ್ಲಿ ಮಾತನಾಡಿದ ಸಂಸ್ಥೆಯ ಪ್ರಾಚರ‍್ಯ ವಿಶ್ವೇಶ್ವರ ಪ್ರಸಾದ್ ವೇಣೂರು ಐಟಿಐಯಲ್ಲಿ ಈ ವರ್ಷ ಈಗಾಗಲೇ 7 ವಿವಿಧ ಕಂಪೆನಿಗಳಿಂದ ಕ್ಯಾಂಪಸ್ ಸಂರ‍್ಶನಗಳು ನಡೆದಿದ್ದು, ಇನ್ನೂ 8 ರಿಂದ 10 ಕಂಪೆನಿಗಳಿಂದ ಸಂರ‍್ಶನಗಳು ನಡೆಯಲಿವೆ ಎಂದು ತಿಳಿಸಿದರು.

ನೇಮಕಾತಿ ಅಧಿಕಾರಿ ಶ್ರೇಯಸ್ ಸಂಘಟಿಸಿ, ಕಿರಿಯ ತರಬೇತಿ ಅಧಿಕಾರಿಗಳಾದ ದಯಾನಂದ ಭಂಡಾರಿ, ನಾಗೇಶ್ ಶೇಟ್, ಜ್ಯೋತ್ಸ್ನಾ, ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya
error: Content is protected !!