31.1 C
ಪುತ್ತೂರು, ಬೆಳ್ತಂಗಡಿ
June 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 4ನೇ ಸ್ಥಾನ ತಾಲೂಕು ಮಟ್ಟದಲ್ಲಿ 2ನೇ ಮತ್ತು ಶಾಲೆಯಲ್ಲಿ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿನಿ ಪ್ರಾಪ್ತಿ ಎಂ ಗೌಡ ರವರನ್ನು ವಾಣಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಕುಶಾಲಪ್ಪಗೌಡ, ಕಾರ್ಯದರ್ಶಿ ಗಣೇಶ್ ಗೌಡ ಜೊತೆ ಕಾರ್ಯದರ್ಶಿ ಕೆಎಂ ಶ್ರೀನಾಥ್ ಕಾಲೇಜಿನ ಆಡಳಿತ ಅಧಿಕಾರಿ ಪ್ರಸಾದ್ ಗೌಡ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಹಾಗೂ ಕಾಲೇಜಿನ ಶಿಕ್ಷಕ ವೃಂದದವರು ಸನ್ಮಾನಿಸಿದರು.

Related posts

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya
error: Content is protected !!