ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 4ನೇ ಸ್ಥಾನ ತಾಲೂಕು ಮಟ್ಟದಲ್ಲಿ 2ನೇ ಮತ್ತು ಶಾಲೆಯಲ್ಲಿ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿನಿ ಪ್ರಾಪ್ತಿ ಎಂ ಗೌಡ ರವರನ್ನು ವಾಣಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಕುಶಾಲಪ್ಪಗೌಡ, ಕಾರ್ಯದರ್ಶಿ ಗಣೇಶ್ ಗೌಡ ಜೊತೆ ಕಾರ್ಯದರ್ಶಿ ಕೆಎಂ ಶ್ರೀನಾಥ್ ಕಾಲೇಜಿನ ಆಡಳಿತ ಅಧಿಕಾರಿ ಪ್ರಸಾದ್ ಗೌಡ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಹಾಗೂ ಕಾಲೇಜಿನ ಶಿಕ್ಷಕ ವೃಂದದವರು ಸನ್ಮಾನಿಸಿದರು.
previous post







