August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಎಸ್‌ಡಿಎಂ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯರ‍್ಥಿಗಳಿಗಾಗಿ ಪ್ರಖ್ಯಾತ ಕರ‍್ಲೋಸ್ಕರ್ ಎಲೆಕ್ಟ್ರಿಕ್ ಕಂಪೆನಿಯಿಂದ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ರವಿ, ಕು. ಪ್ರಿಯಾಂಕ ಹಾಗೂ ಕು. ಕಾವ್ಯ ಅವರು ಸಂದರ್ಶನವನ್ನು ನಡೆಸಿದರು. ವಿವಿಧ ವೃತ್ತಿಗಳಿಂದ ಸುಮಾರು 228 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಶನದಲ್ಲಿ ಮಾತನಾಡಿದ ಸಂಸ್ಥೆಯ ಪ್ರಾಚರ‍್ಯ ವಿಶ್ವೇಶ್ವರ ಪ್ರಸಾದ್ ವೇಣೂರು ಐಟಿಐಯಲ್ಲಿ ಈ ವರ್ಷ ಈಗಾಗಲೇ 7 ವಿವಿಧ ಕಂಪೆನಿಗಳಿಂದ ಕ್ಯಾಂಪಸ್ ಸಂರ‍್ಶನಗಳು ನಡೆದಿದ್ದು, ಇನ್ನೂ 8 ರಿಂದ 10 ಕಂಪೆನಿಗಳಿಂದ ಸಂರ‍್ಶನಗಳು ನಡೆಯಲಿವೆ ಎಂದು ತಿಳಿಸಿದರು.

ನೇಮಕಾತಿ ಅಧಿಕಾರಿ ಶ್ರೇಯಸ್ ಸಂಘಟಿಸಿ, ಕಿರಿಯ ತರಬೇತಿ ಅಧಿಕಾರಿಗಳಾದ ದಯಾನಂದ ಭಂಡಾರಿ, ನಾಗೇಶ್ ಶೇಟ್, ಜ್ಯೋತ್ಸ್ನಾ, ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya
error: Content is protected !!