June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಎಸ್‌ಡಿಎಂ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯರ‍್ಥಿಗಳಿಗಾಗಿ ಪ್ರಖ್ಯಾತ ಕರ‍್ಲೋಸ್ಕರ್ ಎಲೆಕ್ಟ್ರಿಕ್ ಕಂಪೆನಿಯಿಂದ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ರವಿ, ಕು. ಪ್ರಿಯಾಂಕ ಹಾಗೂ ಕು. ಕಾವ್ಯ ಅವರು ಸಂದರ್ಶನವನ್ನು ನಡೆಸಿದರು. ವಿವಿಧ ವೃತ್ತಿಗಳಿಂದ ಸುಮಾರು 228 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಶನದಲ್ಲಿ ಮಾತನಾಡಿದ ಸಂಸ್ಥೆಯ ಪ್ರಾಚರ‍್ಯ ವಿಶ್ವೇಶ್ವರ ಪ್ರಸಾದ್ ವೇಣೂರು ಐಟಿಐಯಲ್ಲಿ ಈ ವರ್ಷ ಈಗಾಗಲೇ 7 ವಿವಿಧ ಕಂಪೆನಿಗಳಿಂದ ಕ್ಯಾಂಪಸ್ ಸಂರ‍್ಶನಗಳು ನಡೆದಿದ್ದು, ಇನ್ನೂ 8 ರಿಂದ 10 ಕಂಪೆನಿಗಳಿಂದ ಸಂರ‍್ಶನಗಳು ನಡೆಯಲಿವೆ ಎಂದು ತಿಳಿಸಿದರು.

ನೇಮಕಾತಿ ಅಧಿಕಾರಿ ಶ್ರೇಯಸ್ ಸಂಘಟಿಸಿ, ಕಿರಿಯ ತರಬೇತಿ ಅಧಿಕಾರಿಗಳಾದ ದಯಾನಂದ ಭಂಡಾರಿ, ನಾಗೇಶ್ ಶೇಟ್, ಜ್ಯೋತ್ಸ್ನಾ, ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!