August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೬ರ ಏಪ್ರಿಲ್ ೨೯ ರಂದು ಬುಧವಾರ ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ಎಸ್.ಡಿ.ಯಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ ರಾವ್, ರಜಪೂತ, ವಿಕಾಸ್ ಆರಿಗ, ಧರ್ಣಪ್ಪ ಮಾಸ್ಟರ್, ಶ್ರೀಮತಿ ರತ್ನಾವತಿ, ಮೋಹನ್ ಶೆಟ್ಟಿ, ಸಂತೋಷ್ ಹಾಗೂ ಶ್ರೀಮತಿ ಪವಿತ್ರ ಸುನಿಲ್ ಮೊದಲಾದವರು ಉಪಸ್ಥಿತರಿದ್ದರು. ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ನಿರ್ವಹಿಸಲಿದ್ದು, ಈ ವರ್ಷ 108 ಜೊತೆ ವಿವಾಹ ನಡೆಯಲಿದೆ.  

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!