28 C
ಪುತ್ತೂರು, ಬೆಳ್ತಂಗಡಿ
August 5, 2026
ಆಯ್ಕೆ

ಬಂಟರ ಯಾನೆ ನಾಡವರ ಸಂಘಕ್ಕೆ ಬೆಳ್ತಂಗಡಿಯಿಂದ 4 ಮಂದಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಬೆಳ್ತಂಗಡಿ ತಾಲೂಕಿನಿಂದ 4 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾತೃ ಸಂಘದ ಸಂಚಾಲಕರಾಗಿರುವ ಎಂ.ಜಯರಾಮ್ ಭಂಡಾರಿ ಧರ್ಮಸ್ಥಳ, ಸಹ ಸಂಚಾಲಕರಾಗಿರುವ ಕಿರಣ್ ಕುಮಾ‌ರ್ ಶೆಟ್ಟಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಮಹಿಳಾ ಕ್ಷೇತ್ರದಿಂದ ಮಾಡಬಿದಿರೆ ಮಹಾವೀರ ಕಾಲೇಜಿನ ಉಪನ್ಯಾಸಕಿಯಾದ ಸುಜಾತಾ ಶೆಟ್ಟಿ ಪೆರಿಂಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸರ್ಕಲ್ ಬಳಿ ಇರುವ ಬಂಟರ ಯಾನೆ ನಾಡವರ ಸಂಘ(ರಿ.), ಇದರ 2026-2029ನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳ ಚುನಾವಣೆಯನ್ನು ಘೋಷಿಸಲಾಗಿದ್ದು, ಮೇ 1 ರಿಂದ ಮೇ 7ರವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಅಧ್ಯಕ್ಷರಾಗಿ ಈಗಾಗಲೇ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆ ಆಗಿದ್ದು, ಅಧಿಕೃತ ಘೋಷಣೆ ಆಗಬೇಕಾಗಿದೆ.

Related posts

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya
error: Content is protected !!