29.8 C
ಪುತ್ತೂರು, ಬೆಳ್ತಂಗಡಿ
June 19, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 4ನೇ ಸ್ಥಾನ ತಾಲೂಕು ಮಟ್ಟದಲ್ಲಿ 2ನೇ ಮತ್ತು ಶಾಲೆಯಲ್ಲಿ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿನಿ ಪ್ರಾಪ್ತಿ ಎಂ ಗೌಡ ರವರನ್ನು ವಾಣಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಕುಶಾಲಪ್ಪಗೌಡ, ಕಾರ್ಯದರ್ಶಿ ಗಣೇಶ್ ಗೌಡ ಜೊತೆ ಕಾರ್ಯದರ್ಶಿ ಕೆಎಂ ಶ್ರೀನಾಥ್ ಕಾಲೇಜಿನ ಆಡಳಿತ ಅಧಿಕಾರಿ ಪ್ರಸಾದ್ ಗೌಡ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಹಾಗೂ ಕಾಲೇಜಿನ ಶಿಕ್ಷಕ ವೃಂದದವರು ಸನ್ಮಾನಿಸಿದರು.

Related posts

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya
error: Content is protected !!