27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ಕಡೆ ಬೆಳ್ತಂಗಡಿ ನಗರದಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ವಾದರೆ, ಇನ್ನೊಂದೆಡೆ ಎಲ್ಲೆಡೆ ಮದುವೆ, ಗೃಹಪ್ರವೇಶ ಇನ್ನಿತರ ಕಾರ್ಯಕ್ರಮಗಳಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಅಧಿಕವಾಗಿತ್ತು. ಇದರಿಂದಾಗಿ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಭಾರೀ ವಾಹನ ಟ್ರಾಫಿಕ್ ಬೆಳಗ್ಗೆಯಿಂದಲೇ ಆರಂಭಗೊAಡಿತ್ತು. ಮಧ್ಯಾಹ್ನ ವೇಳೆಯಂತೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರಬೇಕಾದರೆ ತಾಸುಗಟ್ಟಲೆ ವಾಹನದಲ್ಲೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿಯಾಯಿತು. ವಾಹನ ಸವಾರರು, ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್‌ಜಾಮ್‌ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ಒದ್ದಾಟ ನಡೆಸುತ್ತಿರುವುದು ಕಂಡು ಬಂದಿತ್ತು.

Related posts

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರಿಯರಿಗೆ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya
error: Content is protected !!